ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (23-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ  Arecanut Rate today |Shimoga | Sagara |  Arecanut/ Betelnut/ Supari | Date Apr 23, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 23 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು :   …

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಳಕು ಮಂಡಲ ಹಾವು ಕಚ್ಚಿ ಜೀವನದ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಸರಗುಂದದ ಬಡ ವಿದ್ಯಾರ್ಥಿಯ ಬದುಕು:

ಆನಂದಪುರ: ಓದಿ ಜೀವನದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದಂತಹ ವಿದ್ಯಾರ್ಥಿಯ ಬದುಕಲ್ಲಿ ಇದೀಗ ಕತ್ತಲು ಆವರಿಸಿದಂತಾಗಿದೆ. ಇತರ ವಿದ್ಯಾರ್ಥಿಗಳಂತೆ ಆಟ ಪಾಠ ಕಲಿಯೋಣವೆಂದರೆ ನಡೆಯಲು ಬಾರದ ಪರಿಸ್ಥಿತಿಗೆ ಈ ವಿದ್ಯಾರ್ಥಿ ಈಗ ತಲುಪಿದ್ದಾನೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸರಗುಂದ ಗ್ರಾಮದ ವಿದ್ಯಾರ್ಥಿ ಸ್ಕಂದನ ಎಂಬ ಹತ್ತನೇ ತರಗತಿ ಓದುತ್ತಿದ್ದ ಆ ವಿದ್ಯಾರ್ಥಿ ಮನೆಯ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕೊಳಕುಮಂಡಲ ಹಾವು ಕಚ್ಚಿ ಇದೀಗ ಕಾಲು ಕೊಳೆಯುವಂತಹ ಸ್ಥಿತಿ ಬಂದಿದೆ. ಮನೆಯಲ್ಲಿ ನೋಡಿದರೆ ಆರ್ಥಿಕ ಸ್ಥಿತಿ…

Read More

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More

Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ

ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…

Read More

ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem. ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ…

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ಸಾಗರ : ಸಿಗಂದೂರಿನಲ್ಲಿ ಶರನ್ನವರಾತ್ರಿ : ಅವಧೂತ ವಿನಯ್ ಗುರೂಜಿಯಿಂದ ಆಶಿರ್ವಚನ

ಸಾಗರ: ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಅಕ್ಟೋಬರ್ 07 ರಿಂದ 15ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪನವರು ತಿಳಿಸಿದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಅಕ್ಟೋಬರ್ 07ರಂದು ಗೌರಿಗದ್ದೆಯ ಅರಿವಿನ ಗುರು ಅವದೂತ ಶ್ರೀ ವಿನಯ್ ಗುರೂಜಿ ಆಗಮಿಸಲಿದ್ದು ಅಂಧಕಾರದಿಂದ ಬೆಳಕಿನೆಡೆಗೆ ಎಂಬ ವಿಶೇಷ ಆಶೀರ್ವಚನ ನೀಡಲಿದ್ದಾರೆ. ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವರಾತ್ರಿ ಹಿನ್ನೆಲೆಯಲ್ಲಿ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More