ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More

RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ

A youth created panic in Garthikere town of Hosanagar taluk, Shivamogga district, by allegedly attempting to attack people with a long weapon. One person was injured and the accused was arrested by police. RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಆತಂಕಕಾರಿ ಘಟನೆ ನಡೆದಿದ್ದು,…

Read More

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ಶಿವಮೊಗ್ಗ : ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿವಸ ಆಚರಣೆ

ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್‌ ವತಿಯಿಂದ ಆಚರಿಸಲಾಯಿತು. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ…

Read More

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to…

Read More
Exit mobile version