Headlines

Accident | ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ! ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್‌ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ…

Read More

ಕಸ್ತೂರಿ ರಂಗನ್ ವರದಿಗೆ ತಾತ್ಕಾಲಿಕ ಬ್ರೇಕ್ : ನಿಟ್ಟುಸಿರು ಬಿಟ್ಟ ಮಲೆನಾಡಿಗರು

ಪಶ್ಚಿಮ ಘಟ್ಟ ಪ್ರದೇಶಗಳ ಜನಜೀವನದಲ್ಲಿ ಭಯ ಹುಟ್ಟಿಸಿರುವ ಡಾ. ಕೆ. ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಜಾರಿ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಮಿತಿಗೆ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ತಿಳಿಸಿದ್ದಾರೆ. ವರದಿ ಜಾರಿಗೆ ತಾತ್ಕಾಲಿತ ತಡೆ ನೀಡಲಾಗಿದೆ ಎಂದಿರುವ ಭೂಪೇಂದ್ರ ಯಾದವ್‌, ವಸ್ತುಸ್ಥಿತಿ ಅಧ್ಯಯನಕ್ಕೆ ಐಎಫ್‌ಎಸ್‌ ಅಧಿಕಾರಿ ನೇತೃತ್ವದ ಉನ್ನತಾಧಿಕಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಪಶ್ಚಿಮಘಟ್ಟ…

Read More

ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ ಎಂ ಪತ್ತೆಯಾಗಿದ್ದಾರೆ

ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದಿಂದ ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ.ಎಂ (68) ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಹಿನ್ನಲೆಯಲ್ಲಿ ಅವರು ಪರಿಚಯಸ್ಥರ ಮನೆಯಲ್ಲಿ ಇದ್ದರು ಎನ್ನಲಾಗುತಿದ್ದು ಸದ್ಯ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

Read More

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ ಹೊಸನಗರ, ನವೆಂಬರ್ 3: ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಘಟಕದ ವತಿಯಿಂದ ಕಾರ್ಯಕರ್ತರ ಸಭೆ ಜರುಗಿತು. ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಹಸಿರೆಮಕ್ಕಿ–ಕೆ.ಬಿ. ಸರ್ಕಲ್ ರಸ್ತೆ, ರಾಮೇಶ್ವರ, ಮಹಾಗಣಪತಿ ಹಾಗೂ ವೀರಭದ್ರ ದೇವಸ್ಥಾನಗಳ ರಸ್ತೆ, ಕಾಲುಸಂಕ ನಿರ್ಮಾಣ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ವಿಶೇಷ…

Read More

Maecenas ac elementum ante

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…

Read More

ರಿಪ್ಪನ್‌ಪೇಟೆ ಸಮೀಪ ಎರಡು ಕಾರುಗಳ ನಡುವೆ ಭೀಕರ ಅಪಘಾತ : ಸ್ಥಿತಿ ಗಂಭೀರ – ಮೆಗ್ಗಾನ್ ಗೆ ದಾಖಲು|accident

ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ | Weather Report

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ Weather Report: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ(Rain)ಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದು ಉಡುಪಿ, ಉತ್ತರ…

Read More
Exit mobile version