ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ! IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week. ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

ವಾಯುಭಾರ ಕುಸಿತ ನಾಳೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ:

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಲ್ಕಿಯಲ್ಲಿ 16 ಸೆಂ.ಮೀ, ಕಲಬುರಗಿಯಲ್ಲಿ 11 ಸೆಂ.ಮೀ, ಮಂಗಳೂರು, ಸುಬ್ರಹ್ಮಣ್ಯ,…

Read More

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಗಡಿಪಾರಿಗೆ ಆಗ್ರಹ|SDPI

ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು ಆಜಾನ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುದ್ವೇಷದ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಜಿಲ್ಲಾ ಆದಿವಾಸಿ ಸಂಘ ಆಗ್ರಹ

ಹೋಂ ಗಾರ್ಡ್ ಮೇಲಿನ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ ಮೇಲಾಧಿಕಾರಿ ಮೇಲೆ ಎಫ್ಐಆರ್ ಹಾಕಲು ವೀಡಿಯೋ ಸಾಕ್ಷ್ಯ ಬೇಕಂತೆ!? ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ! Allegation of physical assault on a Home Guard from the ST community by Shivamogga District Home Guards Commandant. Tribal Welfare Association demands legal action and justice. ಶಿವಮೊಗ್ಗ: ಕರ್ತವ್ಯ ನಿರ್ವಹಿಸುತ್ತಿದ್ದ ಆದಿವಾಸಿ ಹಸಲರು (ಎಸ್‌ಟಿ) ಸಮುದಾಯಕ್ಕೆ ಸೇರಿದ ಹೋಂ…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ರಿಪ್ಪನ್‌ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಮೆಣಸೆ ಆನಂದ್ ಆಯ್ಕೆ |Ripponpet

ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇಂದು ನಡೆಯಿತು. ಪಟ್ಟಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಆನಂದ್ ಮೆಣಸೆ ,…

Read More

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.‌ ಅದೇ ಮಾರ್ಗವಾಗಿ ಶಿರಸಿಯಿಂದ ಬಂದ  ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ…

Read More

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.! ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ….

Read More