Headlines

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳ ವಿವರ : ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ…

Read More

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ  ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು  ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು. ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು  ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು. ಮಗನ ವಿವಾಹಕ್ಕೆ   ಕೋಣಂದೂರು ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ…

Read More

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ ಹೊಸನಗರ : ಇಲ್ಲಿನ ಕುಸ್ತಿಪಟು ಮೇಘನಾ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ಅದ್ಬುತ ಸಾಧನೆಗೈದಿದ್ದಾರೆ. ಹೊಸನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹಾಗೂ ಕರಿಬಸಮ್ಮ ದಂಪತಿಗಳ ಪುತ್ರಿ ಯಾದ ಕುಮಾರಿ ಮೇಘನಾ ಇಂದು ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಗಳಿಸಿ ಮಲೆನಾಡಿನ ಹಿರಿಮೆಗೆ ಗರಿ ಮೂಡಿಸಿದ್ದಾರೆ. ಫೆಬ್ರವರಿ ಮೂರರಂದು…

Read More

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ  ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…

Read More

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ  ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು  ಆರೋಪಿತನಾದ ಹಯಾತ್ ಸಾಬ್, 31 ವರ್ಷ,…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು. ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ…

Read More