Headlines

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ಚಿನ್ಮನೆ ಬಳಿ ಭೀಕರ ಅಪಘಾತ : ಒಬ್ಬ ಸಾವು,ಇಬ್ಬರ ಸ್ಥಿತಿ ಗಂಭೀರ

ಚಿನ್ನಮನೆ ಗ್ರಾಮದ ಬಳಿ ಬೊಲೆರೊ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.ಅಪಘಾತವಾಗಿ ನಿಲ್ಲಿಸಿದ್ದ ಬೊಲೆರೊ ಪಿಕಪ್ ಗೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಬರುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸೂಡೂರು ಕಡೆಯಿಂದ ಆಯನೂರು ಕಡೆ ಬರುತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕ್ಕಮಚಲಿ ಗ್ರಾಮದ ನಿವಾಸಿ ಶ್ಯಾಮು (40) ಎಂಬುವವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಂತರ ಹಿಂಬದಿಯಿಂದ ಬಂದು…

Read More

ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಮೊಬೈಲ್ ನಲ್ಲಿ ಚಿತ್ರಿಕರಿಸಿ ಹರಿಬಿಟ್ಟಿದ್ದ ಆರೋಪಿಗಳ ಬಂಧನ

ಕಾಲೇಜು ಮುಗಿಸಿ ಮನೆಗೆ ಹೊರಟ್ಟಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅತ್ಯಾಚಾರ ನಡೆಸಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿ ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ದ ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ಜ.15 ರಂದು ಮಧ್ಯಾಹ್ನ ತನ್ನ ಗ್ರಾಮಕ್ಕೆ ಹೋಗಲು ಹೊಸನಗರ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ, ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದ ಸಂತೋಷ ಮತ್ತು ಸುನಿಲ್ ಇಬ್ಬರು ಬಾಲಕಿಯನ್ನು…

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು  ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು  ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ…

Read More

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಗೆಲುವು

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ರಿಪ್ಪನ್ ಪೇಟೆಯ ಎಂ. ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ  ಭರ್ಜರಿ ಗೆಲುವು ದೊರೆತಿದೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಗರ್ತಿಕೆರೆ, ಹೆದ್ದಾರಿಪುರ, ಗುಬ್ಬಿಗ ಮತ ಕ್ಷೇತ್ರದಿಂದ ಮೂರು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ 12 ಸ್ಥಾನಗಳಿಗಾಗಿ 27 ಜನ ಸ್ಪರ್ಧಾ ಕಣದಲ್ಲಿ ಉಳಿದುಕೊಂಡಿದ್ದರು. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ಇದು ಪ್ರಥಮ ಚುನಾವಣೆ : ಈ…

Read More
Exit mobile version