Headlines

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ !!! | Yesu Prakash

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ ! ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ…

Read More

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಅಭಿಮಾನಿಗಳಿಂದ ಚುನಾವಣಾ ವೆಚ್ಚ ಭರಿಸಲು ದೇಣಿಗೆಗಳ ಮಹಾಪೂರ|GKB

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ.  ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More