ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!

ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ  ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು.  ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….

Read More