Headlines

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ :

ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1) ಆಪ್ತ…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ ಶಿವಮೊಗ್ಗ: ನಗರದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದಾಗ…

Read More

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್‌ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬೈಕ್ ಚಲಾಯಿಸಿದ 17 ವರ್ಷದ…

Read More

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

ಜಿಪಂ ತಾ.ಪಂ ಮೀಸಲಾತಿ ಅಧಿಸೂಚನೆ ಮೇಲ್ನೋಟಕ್ಕೆ ಅವೈಜ್ಞಾನಿಕ:ಹರತಾಳು ಹಾಲಪ್ಪ

ರಿಪ್ಪನ್ ಪೇಟೆ :ಜಿಲ್ಲಾ ಪಂಚಾಯತ್ ಹಾಗೂ  ತಾಲೂಕ್  ಪಂಚಾಯತ್ ಚುನಾವಣೆಗೆ ಮೀಸಲಾತಿಯ  ಅಧಿಸೂಚನೆ ಚುನಾವಣಾ ಆಯೋಗದಿಂದ ಹೊರಡಿಸಲಾಗಿದ್ದು. ಜಿಲ್ಲೆಯ ಕೆಲವೊಂದು  ಕ್ಷೇತ್ರದಲ್ಲಿ ಮೀಸಲಾತಿಯ  ಅಧಿಸೂಚನೆಯಲ್ಲಿ ದೋಷ  ಕಂಡು ಬಂದಿದ್ದು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಲಾಗುವುದು ಎಂದು ಸಾಗರ -ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಉದಾಹರಣೆಗೆ ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 S.T ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421…

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More