Headlines

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ

Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village. ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ

ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್  ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…

Read More

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…

Read More

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್ ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್…

Read More
Exit mobile version