ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು  ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದರ್ಶ್ ನಿಧನ|accident

ಹೊಸನಗರ: ಸೊನಲೆ ಜಂಕ್ಷನ್ ಬಳಿ  ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಟ್ಟಣದ ಯುವಕ ಆದರ್ಶ್ ನಿಧನ. ಹೊಸನಗರದ ದಿವಂಗತ ಪ್ರಕಾಶ್ ಹಾಗು ಆಶಾ ದಂಪತಿಗಳ ಪುತ್ರ ಆದರ್ಶ್ (23)ಕಳೆದ ಭಾನುವಾರದಂದು ಹೊಸನಗರ- ತೀರ್ಥಹಳ್ಳಿ ರಸ್ತೆಯ ಸೊನಲೆ ಜಂಕ್ಷನ್ ಬಳಿ ಬೈಕ್ ಅಪಘಾತದಲ್ಲಿ ಮೆದುಳಿಗೆ ಗಂಭೀರ ಗಾಯಗೊಂಡಿದ್ದರು, ಇವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಮರಳಿ ಕರೆದುಕೊಂಡು ಬಂದು ಚಿಕಿತ್ಸೆ  ನೀಡಲಾಗುತ್ತಿತ್ತು, ವಿಧಿವಶಾತ್ ಇಂದು ಬೆಳಿಗ್ಗೆ ಶಿವಮೊಗ್ಗದ ಖಾಸಗಿ…

Read More

ಹುಂಚಾ : ಶೆಟ್ಟಿಬೈಲ್ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ :

ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45) ಹಲ್ಲೆಗೊಳಾಗದ ವ್ಯಕ್ತಿಗಳಾಗಿದ್ದು, ಅದೇ ಗ್ರಾಮದ ನಿವಾಸಿಗಳಾದ ಯೋಮಕೇಶ, ನಾಗಾರ್ಜುನ, ಪರಮೇಶಪ್ಪ, ಅವಿನಾಶ್,ಚರಣ್ ಎಂಬುವವರು ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಶೆಟ್ಟಿಬೈಲ್ ನ  ಊರೊಟ್ಟಿನ ಜಾಗದಲ್ಲಿ ರಕ್ತದ ಮಡುವಿನಿನಲ್ಲಿ ಬಿದ್ದಿದ್ದ ಲಿಂಗಾರ್ಜುನ ಹಾಗೂ ಮಲ್ಲಿಕಾರ್ಜುನ ರನ್ನು ಗ್ರಾಮಸ್ಥರು…

Read More

ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ:  ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ‘ಸ್ನೇಹಪರ್ವ-2’ ಕಾರ್ಯಕ್ರಮದ ಸಮಗ್ರ ವರದಿ. ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ಓದಿ. ​ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ವತಿಯಿಂದ ಆಯೋಜಿಸಲಾಗಿದ್ದ ‘ಸ್ನೇಹ ಪರ್ವ-2’ ಕಾರ್ಯಕ್ರಮವು ಏಪ್ರಿಲ್ 26 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ​ಬೆಳಿಗ್ಗೆ 7…

Read More

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.  ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.  ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…

Read More
Exit mobile version