Headlines

“ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ

“If you live like the ocean, people will gather like a river” – Malali Sri | Religious fervour for the Gavatur Jatra Mahotsava “ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ “If you live like the ocean, people will gather like a river” – Malali Sri | Religious fervour…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ|kuppalli

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ! – 30 ಮಂದಿ ನೇತ್ರದಾನ: ಕಲೆ, ಕಲಾವಿದರ ಸಮಾಗಮ – 35 ಮಂದಿಗೂ ಹೆಚ್ಚು ಸಾಧಕರು, ಸೇವಕರಿಗೆ ಸನ್ಮಾನ – ಕುಪ್ಪಳಿ ಸಮೀಪದ ಸಣ್ಣ ಹಳ್ಳಿಯಲ್ಲಿ ಮಾದರಿ ಕೆಲಸ  ವಿಶ್ವ ಮಾನವ ಕನ್ನಡ ವೇದಿಕೆ ಹಾಗೂ ಪುನೀತ್ ಬ್ರಿಗೇಡ್, ಕಲ್ಲುಕೊಡಿಗೆ ಕುಪ್ಪಳಿ ಹಾಗೂ ಬೆಕ್ಕನೂರು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಮಾ.17ರಂದು ದಿನವಿಡಿ ಪುನೀತ್ ನೆನಪಿನೋತ್ಸವ-2023 ಕಾರ್ಯಕ್ರಮ ನಡೆದಿದ್ದು ಈ ಕಾರ್ಯಕ್ರಮ ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಮಾದರಿಯಾಯಿತು. ಸಮುದಾಯ ಭವನ,ಮುಸ್ಸಿನಕೊಪ್ಪ,…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಮಿತ್ರರಲ್ಲಿ ಮೂಡಿದ ಸಣ್ಣ ಭಿನ್ನಾಭಿಪ್ರಾಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪದಲ್ಲಿ ಬುಧವಾರ ಮಧ್ಯಾಹ್ನ ವೇಳೆ  ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ದೇವರಾಜು ಬಿನ್ ಚಿನ್ನಕುಳಂದೈ (೩೧) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ವೆಂಕಟೇಶ್ ಬಿನ್ ಚಿನ್ನದೊರೈ ನನ್ನು ಬಂಧಿಸಲಾಗಿದೆ. ಇಬ್ಬರೂ ತಮಿಳು ಜನಾಂಗದವರಾಗಿದ್ದು, ಬಾರ್‍ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು.  ಇಂದು ಬೆಳಗ್ಗೆ ಕೆಲಸದ ವೇಳೆ…

Read More

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು ತಾಯಿ ಗ್ರಾಮಸ್ಥರಿಂದ ಬಹಿಷ್ಕಾರ ಶಿಕ್ಷೆಗೊಳಗಾದ ಆರೋಪ ಕೇಳಿಬಂದಿದೆ. ತಮಗೆ ನ್ಯಾಯ ಕೊಡಿಸುವಂತೆ ಸಂತ್ರಸ್ತರು ಮಂಗಳವಾರ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ…

Read More

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…

Read More

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ  ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More