ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…

Read More

ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್… ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

ಸಾಗರದಲ್ಲಿ ಪ್ರತಿಭಟನಾ ನಿರತ “ಬ್ಯಾಂಕ್ ಮಿತ್ರ” ಉದ್ಯೋಗಿ ಆತ್ಮಹತ್ಯೆಗೆ ಯತ್ನ : ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬ್ಯಾಂಕ್ ಮಿತ್ರ ಉದ್ಯೋಗಿಗಳ ಪ್ರತಿಭಟನೆ

ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ ಮತ್ತು ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದೀವರ ಯುವ ವೇದಿಕೆ ಸಹಯೋಗದೊಂದಿಗೆ ಕೆಳದಿ ಕೆನರಾ ಬ್ಯಾಂಕ್ ನಿಂದ ಬ್ಯಾಂಕ್ ಮಿತ್ರರನ್ನು ವಜಾಗೊಳಿಸಿರುವ ನೀತಿ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪ್ರತಿಭಟನಾ ನಿರತ ಬ್ಯಾಂಕ್ ಮಿತ್ರ ಉದ್ಯೋಗಿ ಶಕುಂತಲಾ ಎಂಬುವವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಸಹೋದ್ಯೋಗಿಗಳು ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು,ಈಗ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ…

Read More

ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು

ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು A hit-and-run incident near Chinnamane bus stand left one person seriously injured after a lorry rammed two parked motorcycles. The lorry was chased by the public up to Arasalu Railway Station before the driver fled. Police have seized the vehicle…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More