ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಕಚ್ಚಿಗೆಬೈಲು ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ :

ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್‌ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ ಗ್ರಾಮದವರೆಗೂ   ಎತ್ತಿನಗಾಡಿ ಹಾಗೂ ಟ್ರಾಕ್ಟರ್ ಗಳ ಮೂಲಕ ಪುನೀತ್ ರಾಜ್‌ಕುಮಾರ್ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಈ ಸಂಧರ್ಭದಲ್ಲಿ ನಾಮಫಲಕ ಉದ್ಘಾಟಿಸಿದ ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಸ್ವಾಮಿಗಳಾದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು…

Read More

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More