ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್‌ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್‌ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ‌ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…

Read More

ಹೊಸನಗರ : ಭತ್ತದ ಒಕ್ಕಲು ಯಂತ್ರಕ್ಕೆ ಸಿಲುಕಿ ರೈತನ ಕೈ ಕಟ್|Hosanagar

ಹೊಸನಗರ : ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ ಬಲಗೈ ಒಕ್ಕಲು ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ತಕ್ಷಣ ವಿಶ್ವನಾಥ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಆಯುಷ್ ಎಸ್ ಆರ್ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಬಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ…

Read More
Exit mobile version