Headlines

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…

Read More

Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ :

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ರಿಪ್ಪನ್‌ಪೇಟೆ : ಕಳಪೆ ಕಾಮಗಾರಿಗೆ ಮೂರೇ ತಿಂಗಳಲ್ಲಿ‌ ಕಿತ್ತು ಹೋದ ಚಿನ್ನದ ರಸ್ತೆ – 4.5 ಕೋಟಿ ರೂ ನೀರಲ್ಲಿ ಹೋಮ | Ripponpet

ಅಭಿವೃದ್ಧಿಯ ಮಂತ್ರ ಪಠಿಸುತ್ತಿರುವ ಜನಪ್ರತಿನಿಧಿಗಳು ಪ್ರತಿ ವರ್ಷ ಸರ್ಕಾರದಿಂದ ಕೋಟಿಗಟ್ಟಲೆ ಹಣ ತಂದು ತಾಲೂಕಿನ ವಿವಿಧ ಭಾಗದ ರಸ್ತೆಗಳ ಡಾಂಬರೀಕರಣ ಮಾಡುತ್ತಿದ್ದರೂ ಸರಿಯಾದ ಮೇಲ್ವಿಚಾರಣೆ ಇಲ್ಲದೆಯೋ ಅಥವಾ 40% ಕಮೀಷನ್ ದಂಧೆಯೋ ಏನೋ ಗೊತ್ತಿಲ್ಲ ತಾಲೂಕಿನ ಅಭಿವೃದ್ಧಿ ದಶಕಗಳ ಹಿಂದೆ ಹೋಗಿದೆಯೇನೋ ಎನ್ನಿಸುವ ಸ್ಥಿತಿ ನಿರ್ಮಾಣವಾಗುತ್ತಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು – ಮಾವಿನಸರ ರಸ್ತೆ ನಾಲ್ಕೈದು ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆ. ಡಾಂಬಾರು ಕಾಣದೇ ಬಹಳ ವರ್ಷಗಳೇ ಕಳೆದಿತ್ತು. ಗ್ರಾಮಸ್ಥರ ಹಲವು ವರ್ಷದ…

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More