ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್…

Read More

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು A digital camera installed by the Forest Department for tiger census near Gollarakoppa village in Shivamogga was stolen along with memory cards. A case has been registered at Kumsi Police Station. ಶಿವಮೊಗ್ಗ: ತಾಲೂಕಿನ ಗೊಲ್ಲರಕೊಪ್ಪ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾವನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ…

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ಸಾಗರದ ಬಳಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಬಳಿ ಹತ್ತಿರ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ನಿನ್ನೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಮೃತ ಪಟ್ಟಿದ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೋಕ್ ನ ನಾಗನೂರು ಬಸವರಾಜ್ (36) ಎಂದು ಗುರುತು ಪತ್ತೆಮಾಡಿ, ಸಾಗರದ ರೈಲ್ವೆ ಪೋಲೀಸರು ಆತನ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ. ಮೃತ ಬಸವರಾಜ್ ಅವರು ಸಾಗರ ದ ಬಿ ಹೆಚ್ ರಸ್ತೆ ಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತಿದ್ದರು.ರೈಲಿಗೆ ಸಿಲುಕಿ ಸಾವನಪ್ಪಲು ಕಾರಣ ಏನು ಎಂಬುದನ್ನು ಪೊಲೀಸ್ ರು ತನಿಖೆ…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ಶಿವಮೊಗ್ಗಕ್ಕೆ 72 ಪ್ರಯಾಣಿಕರ ಹೊತ್ತು ತಂದ ಮೊದಲ ವಿಮಾನ|airport

ಶಿವಮೊಗ್ಗಕ್ಕೆ ಜನರನ್ನು ಹೊತ್ತು ಬಂತು ಮೊದಲ ವಿಮಾನ ಶಿವಮೊಗ್ಗ : ಸೋಗಾನೆಯಲ್ಲಿನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂಡಿಗೋ ಎಟಿಆರ್ ವಿಮಾನ ಬಂದಿಳಿದಿದೆ.  ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ,ಶಾಸಕರಾದ ಬೇಳೂರು ಗೋಪಾಲಕೃಷ್ಣ,ಚನ್ನಬಸಪ್ಪ ,ಬಿ ವೈ ವಿಜಯೋಂದ್ರ, ಆರಗ ಜ್ಞಾನೇಂದ್ರ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ. ಸೇರಿ ಒಟ್ಟು 72 ಮಂದಿ ಆಗಮಿಸಿದರು. ಇಂಡಿಗೋ ಸಂಸ್ಥೆಯ ಎಟಿಎಅರ್ ವಿಮಾನ ಬೆಳಗ್ಗೆ 11 ಗಂಟೆ ಹೊತ್ತಿಗೆ ಲ್ಯಾಂಡ್ ಆಯಿತು. ಜನರನ್ನು ಹೊತ್ತು ಬಂದಿದ್ದ…

Read More

ಬಸವಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮ::

ರಿಪ್ಪನ್ ಪೇಟೆ:ಇಲ್ಲಿಗೆ ಸಮೀಪದ ಬಸವಾಪುರ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ,ಅರಣ್ಯ ಇಲಾಖೆ, ಹಾಗೂ ಸ್ಥಳೀಯ ದೇವಸ್ಥಾನ ಸಮಿತಿಯವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪರಿಸರದ ಅಳಿವು-ಉಳಿವು  ಮುಂದಿನ ಪೀಳಿಗೆಗೆ ಪರಿಸರ ಅಗತ್ಯತೆ ಏನು? ಎಂಬುದರ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಿಳಿಸಿಕೊಡಲಾಯಿತು. ಈ ಸಮಾರಂಭದಲ್ಲಿ ಗ್ರಾ.ಪಂ.ಸದಸ್ಯರಾದ ದೇವರಾಜ್,  ಶಾಂತಕುಮಾರಿ, ಒಕ್ಕೂಟದ ಅಧ್ಯಕ್ಷರಾದ ಅಶೋಕ್, ವಲಯ ಮೇಲ್ವಿಚಾರಕ ನಾಗೇಶ್, ಸೇವಾ ಪ್ರತಿನಿಧಿ ವಸಂತ , ಅರಣ್ಯ…

Read More