Headlines

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read More

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ – ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ. ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಭದ್ರಾವತಿ : ಮುಂದಿನ ಜೆಡಿಎಸ್ ಅಭ್ಯರ್ಥಿಯಾಗಿ ಶಾರದ ಅಪ್ಪಾಜಿ ಗೌಡರ ಹೆಸರು ಘೋಷಿಸಿದ ಹೆಚ್.ಡಿ.ಕುಮಾರಸ್ವಾಮಿ

ಭದ್ರಾವತಿ : ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಭದ್ರಾವತಿಯ ಮುಂದಿನವಿಧಾನ ಸಭೆಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಪ್ಪಾಜಿ ಗೌಡರ ಪತ್ನಿ ಶಾರದ ಅಪ್ಪಾಜಿಗೌಡರನ್ನೇ ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅವರು ಭದ್ರಾವತಿ ತಾಲೂಕು ಗೋಣಿಬೀಡುವಿನಲ್ಲಿರುವ ಅಪ್ಪಾಜಿಗೌಡರ ತೋಟದಲ್ಲಿ ಅವರ ಪುಣ್ಯಸ್ಮರಣೆಯ ದಿನದಂದು ಪ್ರತಿಮೆಯನ್ನ ಅನಾವರಣಗೊಳಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ಭದ್ರಾವತಿಯ ಅಪ್ಪಾಜಿ ಗೌಡರ ಅಭಿಮಾನಿಗಳು ಯಾರನ್ನು ಅಭ್ಯರ್ಥಿಯನ್ನ…

Read More

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಬಳಿಯಲ್ಲಿ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದು ಸಂಚಾರಕ್ಕೆ ವ್ಯತ್ಯಯವಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಮೂಗೂಡ್ತಿ – ತಳಲೆ ಸಂಪರ್ಕ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದು ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು, ನಂತರ ಸ್ಥಳೀಯರೇ ಮರವನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದ್ದಾರೆ.

Read More

ನಗರ : ಸುಸಜ್ಜಿತ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More