Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ…

Read More

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi

ರಿಪ್ಪನ್‌ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More