ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟ 5 ವರ್ಷದ ಪುಟ್ಟ ಮಗು :

ಕುಂಸಿ : ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ 5 ವರ್ಷದ ಪುಟ್ಟ ಮಗುವು ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಮಾಸನಕಟ್ಟೆ ಗ್ರಾಮದಿಂದ ರಸ್ತೆ ಕಾಮಗಾರಿಗೆ ಇಮಾಮ್ ಸಾಬ್ ಕುಟುಂಬ ಕೆಲಸಕ್ಕೆಂದು ಆಯನೂರಿನ ಕುಂಸಿಯ ರೇಚಿಕೊಪ್ಪ ಗ್ರಾಮಕ್ಕೆ ಬಂದಿತ್ತು. ನಿನ್ನೆ ಮಧ್ಯಾಹ್ನ ಮಗುವನ್ನು ಜಮೀನಿನ ಪಕ್ಕದಲ್ಲಿ ಮಲಗಿಸಿ ಪೋಷಕರು ಅಲ್ಲೇ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಬಿಸಿಲು ಆಗಬಾರದೆಂಬ ಉದ್ದೇಶದಿಂದ ಮಗುವಿನ ಮೇಲೆ ಟುವೆಲ್  ಹಾಸಲಾಗಿತ್ತು ಅದೇ…

Read More

ಖ್ಯಾತ ಅಂಕಣಕಾರ,ಲೇಖಕ ಕೆ ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ  ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು. ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರಿಂದ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಸಲ್ಲಿಸಿದ ಮನವಿಯಲ್ಲಿ ತಾಲ್ಲೂಕಿನಾಧ್ಯಂತ ಮರಳು ಮಾಫಿಯವಾಗಲಿ, ಡ್ರಕ್ಸ್ ಮಾಫಿಯಾ, ಹೆಣ್ಣುಮಕ್ಕಳಿಗೆ ಕೆಲಸದ ಆಮಿಷ ತೋರಿಸಿ ಅನೈತಿಕ ಸಂಬಂಧಗಳಿಗೆ ಬಳಸುವಂತಹಾ ಕ್ರೂರಿಗಳಿಗೆ, ಕಲ್ಲು ಕೋರೆ, ಗಾಂಜಾ ಸೇರಿದಂತೆ ವಿವಿಧ ರೀತಿಯ ಕಳ್ಳ ದಂದೆಯಲ್ಲಿ ತೊಡಗಿದವರಿಗೆ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ…

Read More

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More
Exit mobile version