Headlines

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News ತಂಗಿಯನ್ನು ಪ್ರೀತಿಸುತಿದ್ದ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶಿರಾಳಕೊಪ್ಪ ನಿವಾಸಿಗಳಾದ ಯುವಕ ಯುವತಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಸಂಬಂಧ ನಿಶ್ಚಿತಾರ್ಥವೂ ನಡೆದಿತ್ತು ಆದರೆ ಯುವತಿಯ ಸಹೋದರನಿಗೆ ಆಕೆ ಪ್ರೀತಿಸಿದ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಈ ಕಾರಣಕ್ಕೆ ಹಲವು ಬಾರಿ ವಿರೋದಿಸಿದ್ದನು. ಇದೇ ಕಾರಣಕ್ಕೆ ಗುರುವಾರ ರಾತ್ರಿ ಯುವಕನಿಗೆ ಯುವತಿಯ ಸಹೋದರನೇ ಚಾಕು…

Read More

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

Ripponpete | ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್

ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್ ರಿಪ್ಪನ್ ಪೇಟೆ : ಜಗತ್ತು ಕಂಡ ಸರ್ವ ಶ್ರೇಷ್ಠ ಮಾನವತಾವಾದಿ ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ  ಜನಾರ್ಧನ್.ಬಿ.ನಾಯಕ್ ಹೇಳಿದರು.  ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಹಮ್ಮಿಕೊಂಡ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.  ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ ದಾಸ…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More

Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…

Read More

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More