ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಗಟ್ಟಿಯಾದ ಧ್ವನಿ | ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ Thousands join a massive padayatra in Hosanagar demanding restoration of the विधानसभा constituency, as political leaders, seers, and the public unite for administrative justice and regional development. ಹೊಸನಗರ: ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಹೊಸನಗರ ಪ್ರದೇಶ…

Read More

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.! ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ….

Read More

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ It is said that around 14 people were travelling in the Bolero at the time of the accident, and all the people in the vehicle were injured. The injured were immediately admitted to the hospital. The body of the deceased Lakshmamma has been sent to the government hospital….

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ಅಕ್ರಮ ಮರಳು ತುಂಬಿಸಿ ಮೇಲೆ ಎಂ ಸ್ಯಾಂಡ್ ಲೇಪನ – ಟ್ರ್ಯಾಕ್ಟರ್ ವಶಕ್ಕೆ.!!!|sand mafia

ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ. ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.  ಪೊಲೀಸರು ಸ್ಥಳಕ್ಕೆ ಬಂದು…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More