Headlines

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ ಶಿಕಾರಿಪುರ  :  ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್‌ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್‌ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್‌ಗೆ ಕಟ್ಟದೇ  ೮ರಿಂದ ೩೦ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ,…

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More

ಸಾಗರದ ಹೆಸರಾಂತ ವೈದ್ಯೆಯ ಶವ ಗಣಪತಿ ಕೆರೆಯಲ್ಲಿ ಪತ್ತೆ :

ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆ ಸಾಗರ ನಗರದ ಗಣಪತಿ ಕೆರೆಯಲ್ಲಿ ವೈದ್ಯರ ಶವ ಪತ್ತೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಜಂಬಗಾರಿನ ನಿವಾಸಿ ಡಾ. ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿದ್ದು, ಇವರು ಸೋಮವಾರ ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ಬೈಕಿನಲ್ಲಿ ಹೊರಟವರು ರಾತ್ರಿಯಾದರೂ ಮನೆ ತಲುಪಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಗಣಪತಿ ಕೆರೆ ಬಳಿ ಶರ್ಮದಾ ಅವರ ಬೈಕ್ ವಾಹನ ಪತ್ತೆಯಾಗಿತ್ತು. ತಕ್ಷಣ ಕೆರೆಯಲ್ಲಿ ಶೋಧಕಾರ್ಯ…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.   ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…

Read More