ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ರಿಪ್ಪನ್‌ಪೇಟೆ : ಯುವ ಕಾಂಗ್ರೆಸ್ ವತಿಯಿಂದ ಅರಸಾಳುವಿನಲ್ಲಿ ರೈಲು ತಡೆಗೆ ಯತ್ನ – ಕಾರ್ಯಕರ್ತರ ಬಂಧನ,ಬಿಡುಗಡೆ|Protest

ರಿಪ್ಪನ್‌ಪೇಟೆ : ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ವತಿಯಿಂದ ರೈಲು ತಡೆಗೆ ಯತ್ನಿಸಿದ ಘಟನೆ ನಡೆಯಿತು. ಇಂದು ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗೂತ್ತ ಮೈಸೂರು – ತಾಳಗುಪ್ಪ ರೈಲು ತಡೆ ನಡೆಸಲು ಮುನ್ನುಗ್ಗುತಿದ್ದಂತೆ ಗೇಟ್ ಬಳಿಯೇ ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು. ಕಾರ್ಯಕರ್ತರನು ಬಂಧಿಸಿ ರಿಪ್ಪನ್‌ಪೇಟೆ…

Read More

Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು

ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ತರಗತಿಯಲ್ಲಿ ಹಿಜಾಬ್ ಧರಿಸಿ ವಿಧ್ಯಾರ್ಥಿನಿಯರು ಹಾಜರ್ : ಸಿಹಿ ಹಂಚಿ, ಹಿಜಾಬ್ ಗೆ ಅಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು

ರಿಪ್ಪನ್‌ಪೇಟೆ: ಶಾಸಕ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಬಿಜೆಪಿ ಕಾರ್ಯಕರ್ತರು ಶ್ರೀಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸುವ ಸಂದರ್ಭದಲ್ಲಿ ಹಿಜಾಬ್‌ಗೆ ಆಕ್ಷೇಪವ್ಯಕ್ತ ಪಡಿಸಿರುವ ಘಟನೆ ಇಂದು ನಡೆದಿದೆ.  ವಿಶೇಷ ಪೂಜೆಯ ನಂತರ ಪಕ್ಕದ ಸರ್ಕಾರಿ ಶಾಲೆಗೆ ತೆರೆಳಿದ ಬಿಜೆಪಿ ಮುಖಂಡರ ತಂಡ ತರಗತಿಯ ಒಳಗಡೆ ಮಕ್ಕಳಿಗೆ ಸಿಹಿ ಹಂಚುವ ಸಮಯದಲ್ಲಿ ಕೆಲವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದು ಗಮನಿಸಿದ್ದಾರೆ. ಅಸಮಧಾನಗೊಂಡ ಮುಖಂಡರು ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು…

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…

Read More
Exit mobile version