ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO

9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ರೈಲಿಗೆ ಸಿಲುಕಿ ಮಹಿಳೆ ಸಾವು

ರೈಲಿಗೆ ಸಿಲುಕಿ ಮಹಿಳೆ ಸಾವು ರೈಲಿಗೆ ಸಿಲುಕಿ ಮಹಿಳೆಯೊಬ್ಬರುಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!!

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!! In a heartbreaking incident from Bengaluru, a father allegedly poisoned his specially-abled son due to inability to afford medical treatment. The child is battling for life in hospital. ಹೆತ್ತ ಮಕ್ಕಳಿಗಾಗಿ ತಂದೆ–ತಾಯಿ ತಮ್ಮ ಕನಸು, ನೋವು, ಸಂಕಟ ಎಲ್ಲವನ್ನೂ ಮರೆತು ಬದುಕುತ್ತಾರೆ. ಮಕ್ಕಳ ಮುಖದಲ್ಲಿನ ನಗು ನೋಡಿಕೊಂಡು ತಮ್ಮ ನೋವನ್ನು ನುಂಗಿಕೊಳ್ಳುವ ಅಸಂಖ್ಯಾತ…

Read More

ಹೊಸನಗರ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ , ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಆಯ್ಕೆ

Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More