ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ ಬಿಡುಗಡೆ : ಕುವೆಂಪು ವಿವಿಯ ಬಿ ಜೆ ಗಿರೀಶ್, ಬಿಇ ಕುಮಾರಸ್ವಾಮಿಯವರಿಗೆ ಸ್ಥಾನ

ಶಿವಮೊಗ್ಗ : ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿಯವರು ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ….

Read More

ಸೊರಬ: ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ಸಿಗಲೆಂದು ತಾಲೂಕ್ ಬಿಜೆಪಿ ಮುಖಂಡರಿಂದ ಚಂದ್ರಗುತ್ತಿ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ:

ಸೊರಬ: ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಶುಕ್ರವಾರ ತಾಲ್ಲೂಕಿನ ಸುಕ್ಷೇತ್ರ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಎಂ ಡಿ ಉಮೇಶ್ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶ ಪಡೆದ ಶಾಸಕ ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ…

Read More

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ…

Read More

ಕರ್ತವ್ಯನಿರತ ಉಪ ತಹಶೀಲ್ದಾರ್ ಹೃದಯಾಘಾತದಿಂದ ಸಾವು :

ಶಿವಮೊಗ್ಗ ಜಿಲ್ಲೆ  ಸೊರಬ ತಾಲೂಕಿನ ಆನವಟ್ಟಿ ನಾಡಕಚೇರಿಯ ಕರ್ತವ್ಯ ನಿರತ ಉಪತಹಶೀಲ್ದಾರ್ ಚನ್ನಕೇಶವ (46) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ಕರ್ತವ್ಯ ನಿರತ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಸಾಗರದ ಶ್ರೀಧರ ನಗರ ನಿವಾಸಿಯಾಗಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. 1998ರಲ್ಲಿ ಗ್ರಾಮ ಲೆಕ್ಕಿಗರಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು ವಿವಿಧ ಹಂತದ ಪದೋನ್ನತಿ ಹೊಂದಿ ಉಪತಹಶೀಲ್ದಾರರಾಗಿದ್ದರು. ಸೊರಬ…

Read More

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಕುಂಸಿ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.   ಮೃತ ವ್ಯಕ್ತಿಯು ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಿಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್,…

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More
Exit mobile version