Headlines

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ|heddaripura

ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆಯಾಗಿದ್ದಾರೆ. 15 ಸದಸ್ಯರನ್ನು ಹೊಂದಿರುವ ಹೆದ್ದಾರಿಪುರ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ 08 ಮತಗಳನ್ನು ಪಡೆದರೆ ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ವನಿತಾ ಗಂಗಾಧರ್ ಕ್ರಮವಾಗಿ 09 ಮತಗಳನ್ನು…

Read More

ಹಣಗೆರೆಕಟ್ಟೆಯಲ್ಲಿ ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ !!!! ದೂರು ದಾಖಲು

ತೀರ್ಥಹಳ್ಳಿ : ಹಣಗೆರೆಕಟ್ಟೆ ದರ್ಗಾ ಮತ್ತು ದೇವಸ್ಥಾನಕ್ಕೆ ಬಂದಿದ್ದ ಚನ್ನಗಿರಿ ತಾಲೂಕಿನ ಮೂವರು ಪ್ರವಾಸಿಗರು.ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಮೊಬೈಲ್ ನ್ನ ನೆಲಕ್ಕೆ ಕುಟ್ಟಿ ಹಾಳು ಮಾಡಿರುವ ಘಟನೆ ಭಾನುವಾರ ನಡೆದಿದೆ. ಹಣಗೆರೆಕಟ್ಟೆಯಲ್ಲಿನ ಹಜರತ್ ಸೈಯ್ಯದ್ ಸಾದತ್ ದರ್ಗಾ ಹಾಗೂ  ಶ್ರೀ ಭೂತರಾಯ ಚೌಡೇಶ್ವರಿ ದೇಗುಲಕ್ಕೆ ಬಂದ ಚನ್ನಗಿರಿ ತಾಲೂಕು ಬೆಂಕಿಕೆರೆ ನಿವಾಸಿಗಳಾದ ಹರೀಶ್, ಸೋಮಣ್ಣ, ಚಂದ್ರಪ್ಪ ಸೇರಿಕೊಂಡು ಅರಣ್ಯ ಜಾಗದಲ್ಲಿ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಈ ವೇಳೆ ಪ್ಲಾಸ್ಟಿಕ್…

Read More

ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ ಟ್ರಸ್ಟ್‌ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.  ಆನಂದಪುರ ಮೂಲದ ಫೋಟೋಗ್ರಾಫರ್  ಅರುಣ್  (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…

Read More

Ripponpete | ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More
Exit mobile version