ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ ಶಿವಮೊಗ್ಗ: ಖೈದಿಯೊಬ್ಬನಿಗೆ ಸಿಹಿ ನೀಡುವ ನೆಪದಲ್ಲಿ ಗಾಂಜಾ ತರುವ ಯತ್ನ ಮಾಡಿದ ಯುವಕನ ಕೃತ್ಯ ಬಹಿರಂಗಗೊಂಡಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದ ತಪಾಸಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸೋಮಿನಕೊಪ್ಪದ ನಿವಾಸಿ ಸೈಯದ್ ವಾಸೀಂ (25) ಬಂಧಿತನಾಗಿದ್ದಾನೆ. ಆತ ಸ್ಥಳೀಯ ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಕೊಂಡು ಖೈದಿ ಮೆಹಬೂಬ್ ಖಾನ್‌ಗೆ ತಲುಪಿಸಲು ಬಂದಿದ್ದ ಎಂದು ತಿಳಿದುಬಂದಿದೆ. ಜೈಲು ಪ್ರವೇಶದ್ವಾರದಲ್ಲಿ ನಿಯೋಜಿತರಾಗಿದ್ದ…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌! ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search. ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ…

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ Mother Nagaveni and her two sons, Ashwath and Ashwin, have gone missing from Haraguvalli village in Shikaripura taluk since June 17. Shivamogga police have appealed to the public to share any information regarding their whereabouts. ಶಿವಮೊಗ್ಗ, ಜೂನ್ 19: ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ನಿವಾಸಿ ನವೀನ್…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Read More