ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಅಕೌಂಟ್ ನಲ್ಲಿರುವ ವೃದ್ದಾಪ್ಯ ವೇತನವನ್ನು ಪಡೆದುಕೊಳ್ಳಲು 80 ವೃದ್ದೆಯೊಬ್ಬರಿಗೆ ಲೋನ್ ನೆಪ ಹೇಳಿ ಕಳೆದ ಆರೇಳು ತಿಂಗಳುಗಳಿಂದ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ತಡೆ ಒಡ್ಡಿರುವ ಘಟನೆ ನಡೆದಿದೆ.ಈ ಬಗ್ಗೆ ಬಡ ವೃದ್ದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ನಾಡಿನ ಹಿರಿಯ ನಾಗರಿಕರು ತಮ್ಮ ಇಳಿ ವಯಸ್ಸಿನಲ್ಲಿ ಸಂತೋಷದಿಂದ…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು  ರಿಪ್ಪನ್‌ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ  ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ  ಎತ್ತರಕ್ಕೆ ಬೆಳೆಸುವಂತೆ  ಆಗಬೇಕು ಎಂದು ಶಾಸಕ  ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…

Read More

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More