ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿ : ತಾಲ್ಲೂಕಿನ ಕಡದಕಟ್ಟೆಯ ನವಚೇತನ ಕನ್ನಡ ಹಿ.ಪ್ರಾ.ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ್ ಫೌಂಡೇಶನ್  ವತಿಯಿಂದ ಡಾ.ಪಾಟೀಲ್ ಪುಟ್ಟಪ್ಪ  ಸಭಾಭವನದ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಹಾಗೂ ಕನ್ನಡ ಸಾಹಿತ್ಯದ ಸೇವೆ ಸಾಧನೆ ಪರಿಗಣಿಸಿ ಸಿ.ಎಚ್.ನಾಗೇಂದ್ರಪ್ಪರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

Ripponpet|ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಉಮಾಕರ್ ರವರಿಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ – ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಉಮಾಕರ್ ಕಾನುಗೋಡು ರವರ ತಾಯಿ ಮಂಜಮ್ಮ(66) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಗೆ ಕರೆದೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಂಜಮ್ಮ ಮೃತಪಟ್ಟಿದ್ದಾರೆ. ಮೃತರು ಉಮಾಕರ್ ಕಾನುಗೋಡು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More

ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ. ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ…

Read More

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ಅಕಾಲಿಕ ಖಾಯಿಲೆಯಿಂದ ಬಳಲುತಿದ್ದ ಯುವತಿಗೆ ಸಹಾಯ ಹಸ್ತ::

ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ನ ಚಂದಳ್ಳಿ ಗ್ರಾಮದ ಚಂದ್ರಮ್ಮ ರವರ 28 ವಯಸ್ಸಿನ ಪುತ್ರಿ ಚೇತನಳಿಗೆ ಬಾಲ್ಯದಿಂದಲು ಮದುಮೇಹ ಕಾಯಿಲೆ ಆವರಿಸಿದ್ದು,ಈ ಖಾಯಿಲೆಯಿಂದ ದೃಷ್ಟಿಯನ್ನು ಕಳೆದುಕೊಂಡಿದ್ದು,ನಡೆದಾಡುವ ಸ್ಥಿತಿಯಲ್ಲಿರದ ಮಗಳನ್ನು 28 ವರ್ಷದಿಂದ ತಾಯಿಯೊಬ್ಬರೇ ಕಷ್ಟದಿಂದ ಸಾಕುತಿದ್ದಾರೆ.ಈ ವಿಚಾರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರ ಗಮನಕ್ಕೆ ಬಂದ ತಕ್ಷಣ ಹುಂಚ ಮಠದ ಪರಮಪೂಜ್ಯ ಗುರುಗಳಾದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಹಾಗೂ ಮೂಲೆಗದ್ದೆ ಮಠದ ಪರಮಪೂಜ್ಯ…

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More
Exit mobile version