Headlines

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ದೀಪಾವಳಿ ಸಂಭ್ರಮಕ್ಕೆ ಬೀಗರ ಮನೆಗೆ ಹೊರಟಿದ್ದ ಕುಟುಂಬದವರ ಮೇಲೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು!!!

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ  ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407  ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ. ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ.  ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ.  2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…

Read More

ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ,…

Read More

ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ: ಡಿಕೆಶಿ

ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ‌ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ‌ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ‌…

Read More