ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅವಶ್ಯ |ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

Demand for restoration of Hosanagar Assembly Constituency gains momentum as religious leaders, former ministers, MLAs and citizens unanimously call for a separate constituency to address submergence-affected issues and ensure development. ಹೊಸನಗರ: ಮುಳುಗಡೆ ಸಂತ್ರಸ್ಥರಾದ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಏಕೈಕ ಮಾರ್ಗ ಎಂದು ಮೂಲೆಗದ್ದೆ ಮಠದ ಅಭಿನವಚನ್ನಬಸವ ಸ್ವಾಮೀಜಿ ಹೇಳಿದರು. ಹೊಸನಗರ ವಿಧಾನಸಭಾ ಕ್ಷೇತ್ರ…

Read More

ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ…

Read More

ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಪಟ್ಟಣದಲ್ಲಿ ಈ ಬಾರಿ ಅನೇಕ ವಿದ್ಯಾರ್ಥಿಗಳು ಸಾಧನೆ ಮಾಡಿ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಆಡಳಿತವು ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್ ನಲ್ಲಿ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ವಿದ್ಯಾರ್ಥಿಗಳಿಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರರವರ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ದಲ್ಲಿ ಸುಮಾರು 60 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಒಂದು ಲಕ್ಷ ಐವತ್ತಾರು…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

Ripponpete | ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 08 ಮತ್ತು 09 ರಂದು ಮಹಾಶಿವರಾತ್ರಿ

ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ   ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು…

Read More

ಉದ್ಯಮಿ ಮಹೇಶ್ ಮೇಲೆ ದಾಖಲಾದ ಸುಳ್ಳು ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ :

ಸಾಗರದ ಯುವ ಉದ್ಯಮಿ ರಾಯಲ್‌ ಬಿಲ್ಡರ್ಸ್ ಮಾಲೀಕ ಮಹೇಶ್ ಮೇಲೆ ರಾಜಕೀಯ ದುರುದ್ದೇಶದಿಂದ ಮತ್ತು ಶಾಸಕರ ಕುಮ್ಮಕ್ಕಿನಿಂದ ಹಾಗೂ ರೌಡಿಶೀಟರ್ ಅರುಣ್ ಕುಗ್ವೆ ರವರ ದ್ವೇಷದ ಹೇಳಿಕೆಯಿಂದ ವಿನಾಕಾರಣ ಪ್ರಥಮ ವರ್ತಮಾನ ವರದಿಯಲ್ಲಿ ಹೆಸರು ಸೇರ್ಪಡೆ ಮಾಡಿರುತ್ತಾರೆ.ಆದ್ದರಿಂದ ಅವರ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಸಾಗರ ಗೆಳೆಯರ ಬಳಗದ ವತಿಯಿಂದ ಡಿವೈಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಎಎಸ್ಪಿ ರೋಹನ್ ಜಗದೀಶ್ ರವರಿಗೆ ಮನವಿ ಸಲ್ಲಿಸಿದರು. ಶನಿವಾರ ರಾತ್ರಿ ನಡೆದ ಘಟನೆಗೂ ರಾಯಲ್ ಬಿಲ್ಡರ್ಸ್ ಮಾಲೀಕ…

Read More