Headlines

ಕೌಟುಂಬಿಕ ಕಲಹ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ|acid

ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ. ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ತಮ್ಮ ಆಕ್ರೋಶದ ಹೇಳಿಕೆಯನ್ನ ವಾಪಸ್ ಪಡೆದ ತೀ. ನಾ .ಶ್ರೀನಿವಾಸ್:

ಸಾಗರ: ಕಾಂಗ್ರೆಸ್ ಪಕ್ಷ ಬಗರಹುಕುಂ ಸಾಗುವಳಿ ಮಂಜೂರಾತಿಗಾಗಿ11/8/21ರಂದು  ನಡೆಸಿದ ಪ್ರತಿಭಟನೆ ವೇಳೆ ಮಾಜಿ ಪುರಸಭಾಧ್ಯಕ್ಷ  ತೀ ನಾ ಶ್ರೀನಿವಾಸ್ ಬಿಜೆಪಿ ನಾಯಕರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದರು ಎಂದು ಆರೋಪಿಸಿ ಸಾಗರ ಬಿಜೆಪಿ ಘಟಕ ದಿನಾಂಕ12/8/21 ರಂದು ಪ್ರತಿಭಟನೆ ನಡೆಸಿತ್ತು  ಇಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿರುವ ಮಾಜಿ ಪುರಸಭಾ ಅಧ್ಯಕ್ಷ ತೀ ನಾ ಶ್ರೀನಿವಾಸ್ ನಾನು ಯಾವುದೇ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ ಸಂಕಷ್ಟದಲ್ಲಿರುವ ರೈತರ ಸ್ಥಿತಿಗತಿ ಮತ್ತು ಜನಸಾಮಾನ್ಯರ ಪರಿಸ್ಥಿತಿಯಿಂದ ಆಕ್ರೋಶಗೊಂಡು ಮಾತನಾಡಿದ್ದು ಅಷ್ಟೆ ಅದನ್ನು…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested ಮನೆ ಹಿತ್ತಲಲ್ಲಿ ಗಾಂಜಾ ಕೃಷಿ ಮಾಡ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಬಂಧಿಸಿದ್ದಾರೆ.  ಮರಾಠಿಕ್ಯಾಂಪ್​ನ ಯುವಕನನ್ನ ಅರೆಸ್ಟ್​ ಮಾಡಿದ್ದ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಇದೀಗ ಮನೆ ಹಿತ್ತಲಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನ ಮಾಲು ಸಮೇತ ಹಿಡಿದ್ದಿದ್ದಾರೆ.   ದಿನಾಂಕ  28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನ…

Read More