Headlines

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :

ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ  ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು…

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ. ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ

ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ ಶಿವಮೊಗ್ಗ: ವೃತ್ತಿಯ ಜತೆಗೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ರಕ್ತದಾನಿ, ಪರಿಸರ ಪ್ರೇಮಿ, ಸಮಾಜ ಸೇವಕ, ಭದ್ರಾವತಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಹಾಲೇಶಪ್ಪ ಅವರಿಗೆ ಶಿವಮೊಗ್ಗ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಸ್ಪಂದನ ಹೆಲ್ತ್ ಫೌಂಡೇಷನ್, ಸಂಜೀವಿನಿ ರಕ್ತನಿಧಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸ್ಪಂದನ ಹೆಲ್ತ್ ಫೌಂಡೇಷನ್ ಅಧ್ಯಕ್ಷ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಉಪಾಧ್ಯಕ್ಷ ತಾರಾನಾಥ್ ಮಾತನಾಡಿ, ಹಾಲೇಶಪ್ಪ ಅವರು ಈಗಾಗಲೇ ೪೪ ಬಾರಿ ರಕ್ತದಾನ ಮಾಡಿ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More
Exit mobile version