ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More

ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ | ಪೋಷಕರಿಂದ ನ್ಯಾಯಕ್ಕಾಗಿ ಕೂಗು

A shocking incident reported from a government school near Heggodu in Sagar taluk of Shivamogga district, where a 7th-grade student was allegedly beaten by teachers, leaving him injured and bleeding. Parents demand strict action and justice. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶಡ್ತಿಕೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಈ…

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!! ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ‌ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು A Shivamogga resident was allegedly cheated of ₹11.09 lakh by fraudsters posing as airline ticket booking agents. A case has been registered at the CEN Police Station. ಶಿವಮೊಗ್ಗ: ವಿಮಾನ ಟಿಕೆಟ್ ಕಾಯ್ದಿರಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹11.09 ಲಕ್ಷ ಹಣ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ….

Read More

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More