ರಿಪ್ಪನ್ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :
ರಿಪ್ಪನ್ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…