Headlines

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More