ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Power supply will be disrupted on January 13, 2026, from 10 AM to 6 PM in humcha GP areas due to maintenance work at the Konandur 110/11 KV substation. ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಕೋಣಂದೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ, ದಿನಾಂಕ 13-01-2026 (ಮಂಗಳವಾರ) ರಂದು ಕೋಣಂದೂರು ಶಾಖಾ ವ್ಯಾಪ್ತಿಯ…

Read More

ಕಾರ್ಗಲ್ ನಲ್ಲಿ ಎಸಿಬಿ ದಾಳಿ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ..

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More

ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

 ಆನಂದಪುರ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದವರು ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ ಬಸ್ ನಿಲ್ದಾಣದ ಆವರಣದಲ್ಲಿ ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ವರದಿ: ಪವನ್ ಕುಮಾರ್ ಕಠಾರೆ

Read More

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ – ಹರತಾಳು ಹಾಲಪ್ಪ|halappa

ಯಾರೇ ಆಗಲಿ‌ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಸಾಗರದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೀಡಿದ ಬಜರಂಗ ದಳದ ಮುಖಂಡ ಸುನೀಲ್ ಮೇಲೆ ಹಲ್ಲೆ ಯತ್ನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು 18 ಗಂಟೆಯಲ್ಲಿ ಬಂಧಿಸಿದ್ದಾರೆ. ಘಟನೆ ಖಂಡಿಸಿ ಇಂದು ಸಾಗರ ಬಂದ್ ಕೂಡ ಶಾಂತಿಯುತವಾಗಿ ಯಶಸ್ವಿಯಾಗಿದೆ. ಹಲ್ಲೆಗೆ ಕಾರಣ ಏನೇ ಆಗಿರಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಅಂಥವರ ವಿರುದ್ಧ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ

ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್  ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…

Read More