ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಎಂಪಿಎಂ ನಡುತೋಪಿನಲ್ಲಿ ಪತ್ತೆಯಾದ ಈ ಚಿರತೆಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳ ಪ್ರಕಾರ, ಸುಮಾರು ಮೂರು ವರ್ಷದ ಗಂಡು ಚಿರತೆಯ ಮೃತದೇಹ ಇದಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬರುವವರೆಗೆ ಸಾವಿನ ಕಾರಣ ಸ್ಪಷ್ಟವಾಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ…

Read More

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??snakerescue

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue   ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ‌ ಕುಳಿತ ಘಟನೆ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ…

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More

ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :

ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದ  ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು  ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ,      ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಅಡ್ಡೇರಿ ಮಚಲಿ ಜಡ್ಡು  ಸಂಪರ್ಕ ರಸ್ತೆಯ  ದುಸ್ಥಿತಿ ಕಣ್ಣಾರೆ ಕಂಡರು. ಮಳೆ…

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More