ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಪ್ರಕರಣ ದಾಖಲು

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಶಿವಮೊಗ್ಗದಲ್ಲಿ ಪ್ರಕರಣ ದಾಖಲು A man who came seeking work allegedly fled with a Hero HF Deluxe motorcycle after gaining the owner’s trust in Shivamogga. A case has been registered at Kote Police Station. ಶಿವಮೊಗ್ಗ: ಕೆಲಸಕ್ಕೆಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಂಬಿಕೆ ಗಳಿಸಿ ಬೈಕ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಡೆದಿದೆ. ದುರ್ಗಮ್ಮ ಬೀದಿ…

Read More

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮದ ಜಯನಗರ ಕಲ್ಲುಗುಡ್ಡೆಯ ನಿವಾಸಿ ಕೃಷಿಕ ಲಕ್ಷ್ಮಣ (67) ಎಂಬುವವರು ಗುರುವಾರ ರಾತ್ರಿ ತಮ್ಮ ಮಗನ ಮನೆಯ ಹಿಂಭಾಗದ ಹಳೆಯ ಶೌಚಾಲಯ ಪಕಾಸಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗ ಹೊಂದಿದ್ದು ಅವರಿಗೆ ಎರಡು ಬಾರಿ ಅಪಘಾತವಾಗಿದ್ದು ಅಧಿಕ ರಕ್ತದೊತ್ತಡ…

Read More

ಶಿವಮೊಗ್ಗ : ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಆಸ್ಪತ್ರೆಗೆ ದಾಖಲು|Shivamogga

ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ಸದ್ಯ ಗಾಯಾಳು ಅಶೋಕ್​ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು…

Read More

ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ

ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ Shivamogga Police conducted a raid on a beauty salon and detained three women and one man for questioning. Investigation into the case is underway. ಶಿವಮೊಗ್ಗ, ಜುಲೈ 7: ಶಿವಮೊಗ್ಗ ನಗರದ ಖಾಸಗಿ ಬ್ಯೂಟಿ ಸಲೂನ್‌ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದಿರುವ ಘಟನೆ…

Read More

ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras

ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…

Read More

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶಿವಮೊಗ್ಗದ ಪ್ರೇಮಾ ಆಯ್ಕೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ  ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ  ಬಿ ಪ್ರೇಮಾ  ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ   ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ  ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ  ಆಯ್ಕೆಯಾದರು. ಉಳಿದ…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…

Read More

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್‌ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…

Read More

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More
Exit mobile version