Accident | ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ! ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್‌ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ…

Read More

ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ :

ರಿಪ್ಪನ್ ಪೇಟೆ : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪನವರ ಹೆಸರು ಲಂಚಾರೋಪದಲ್ಲಿ ಪ್ರಸ್ತಾಪವಾಗಿದ್ದು, ಉಲ್ಲೇಖಿಸಿದ ವ್ಯಕ್ತಿಯು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಘಟನೆಗೆ ಸಚಿವರು ಕಾರಣವೆಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆಹೊತ್ತು ಕೂಡಲೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದ ವತಿಯಿಂದ ನಾಡ ಕಛೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಆಮ್ ಅದ್ಮಿ ಪಕ್ಷದ ತಾಲೂಕ್ ಉಪಾಧ್ಯಕ್ಷರಾದ ಹಸನಬ್ಬ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ಹೃದಯಾಘಾತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ್ ಗೌಡ್ರು ನಿಧನ

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಮಾಜಿ ಶಾಸಕರ ವಿರುದ್ದ ಸುಳ್ಳು ಆರೋಪ ಸಲ್ಲ:: ಕಾಂಗ್ರೆಸ್ ಘಟಕ ರಿಪ್ಪನ್ ಪೇಟೆ::::

ರಿಪ್ಪನ್ ಪೇಟೆ:: ಮಾಜಿ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ವಿರುದ್ದ ತೇಜೋವಧೆ ಮಾಡಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆಯಾಗಲಿ ತೇಜೋವಧೆ ಮಾಡುವ ಯೋಗ್ಯತೆ ಇಲ್ಲ.. ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು..ಎರಡು ಬಾರಿ ಶಾಸಕರಾದವರ ಬಗ್ಗೆ ಹೀಗೆ ನಾಲಗೆ…

Read More