Headlines

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

PU RESULT | ನಾರಾಯಣಪುರ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾರಾಯಣಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ ) 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ನಾರಾಯಣಪುರ ಗ್ರಾಮಕ್ಕೆ  ಹೆಮ್ಮೆಯನ್ನು ತಂದಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸರಸ್ವತಿ ಬಾವಿಕಟ್ಟಿ 91.67%, ದ್ವಿತೀಯ ಸ್ಥಾನ ಸುಪ್ರಿಯ ಗುಳೆದಕೇರಿ 91.33 %, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪ ಮರಣತೂರ 94.50% ದ್ವಿತೀಯ ಸ್ಥಾನ ಭಾಗ್ಯ ನಿಂ ಸಂಕ್ಲಿಪುರ್  84.83% ತೃತೀಯ ಸ್ಥಾನ…

Read More

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ ರಿಪ್ಪನ್‌ಪೇಟೆ : ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಂದಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ ಪವನ್ ಕುಮಾರ್ ಎನ್ ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ , ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ‌ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಶಂಕಾಸ್ಪದ ಮಾಹಿತಿ ಲಭ್ಯವಾದ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.  ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More
Exit mobile version