ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ​ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…

Read More

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.  ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Read More

ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ.!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!?

ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ..!!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!? ತೀರ್ಥಹಳ್ಳಿ : ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‌್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ವರ್ಷ ) ದ ಯುವಕ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡನೇ ಎಂಬ ಅನುಮಾನ ಶುರುವಾಗಿದೆ. ಅದಕ್ಕೆ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire. ಶಿವಮೊಗ್ಗ : ಅಡಿಕೆ ತೋಟದಲ್ಲಿ…

Read More
Grab my hand

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಕಾರು ಮರಕ್ಕೆ ಡಿಕ್ಕಿ : ಭೀಕರ ಅಪಘಾತದಲ್ಲಿ ಓರ್ವನ ಸಾವು

ಭದ್ರಾವತಿ : ಇಲ್ಲಿನ ಬಿ.ಹೆಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬಳಿ ಭೀಕರ ರಸ್ತೆ‌ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಪ್ರಯಾಣಿಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಭದ್ರಾವತಿಯ ಡಿಎಫ್ ಒ ಕಚೇರಿ ಮುಂಭಾಗದ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ರಾತ್ರಿ ಈ ಅವಘಢ ಸಂಭವಿಸಿದ್ದು…

Read More