ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಮಾಜಿ ಶಾಸಕರ ವಿರುದ್ದ ಸುಳ್ಳು ಆರೋಪ ಸಲ್ಲ:: ಕಾಂಗ್ರೆಸ್ ಘಟಕ ರಿಪ್ಪನ್ ಪೇಟೆ::::

ರಿಪ್ಪನ್ ಪೇಟೆ:: ಮಾಜಿ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ವಿರುದ್ದ ತೇಜೋವಧೆ ಮಾಡಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆಯಾಗಲಿ ತೇಜೋವಧೆ ಮಾಡುವ ಯೋಗ್ಯತೆ ಇಲ್ಲ.. ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು..ಎರಡು ಬಾರಿ ಶಾಸಕರಾದವರ ಬಗ್ಗೆ ಹೀಗೆ ನಾಲಗೆ…

Read More

ಬೈಕ್ ಅಪಘಾತ : ಗಾಯಾಳುವಿಗೆ ಸ್ಪಂದಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಹುoಚದ ಕಟ್ಟೆ: ಇಲ್ಲಿನ ಸಮೀಪದ ಗುಂಡಿಬೈಲಿನ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಗೆ ಹಸು ಅಡ್ಡ ಬಂದು ವ್ಯಕ್ತಿಯೊಬ್ಬರಿಗೆ ಗಾಯವಾದ ಘಟನೆ ನಡೆದಿತ್ತು. ಇದೇ ಸಂಧರ್ಭದಲ್ಲಿ ಅದೇ ದಾರಿಯಲ್ಲಿ ಸಾಗುತಿದ್ದ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ವಾಹನವನ್ನು ನಿಲ್ಲಿಸಿ ಗಾಯಾಳುವನ್ನು ಸಂತೈಸಿ ಕೂಡಲೇ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ತಮ್ಮ ಬೆಂಗಾವಲು ವಾಹನದಲ್ಲಿ ಕಳುಹಿಸಿಕೊಟ್ಟರು.  ಸಾಗರದ ಬರದಹಳ್ಳಿಯ ಹಾಲಸ್ವಾಮಿ ಎನ್ನುವ ವ್ಯಕ್ತಿ ಅಪಘಾತವಾಗಿದ್ದು ಇವರನ್ನು ಹೆಚ್ಚಿನ ಚಿಕಿತ್ಸೆಗೆ ಸಚಿವ ಆರಗ ಜ್ಞಾನೇಂದ್ರ ರವರ…

Read More

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ.  ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ  25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

ಗಾಜನೂರಿನ ಫಿಶ್ ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ – ಅಪಾರ ಪ್ರಮಾಣದ ಮದ್ಯ ವಶ|gajanoor

ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ‌ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ…

Read More

HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ

HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾದ್ಯ ಶಿಕ್ಷಣ ಶ್ರೇಷ್ಟ ನಾಗರೀಕರನ್ನಾಗಿ ಮಾಡುತ್ತದೆಂದು ನಿವೃತ್ತ  ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಯ ಶ್ರೀರಂಗರಾವ್ ಸಭಾಭವನದಲ್ಲಿ ಭಾನುವಾರ ಮಿಲನ ಆಲೂಮ್ನಿ ಅಸೋಸಿಯೇಷನ್‌ ವತಿಯಿಂದ ಆಯೋಜಿಸಲಾದ 5ನೇ ವರ್ಷದ…

Read More

Ripponpete | ಕಾಲಭೈರೇಶ್ವರ ಮಹಿಳಾ ಸಂಘದಿಂದ ಶರ್ಮಣ್ಯಾವತಿ ಹೊಳೆಗೆ ಬಾಗಿನ ಅರ್ಪಣೆ

Ripponpete | ಕಾಲಭೈರೇಶ್ವರ ಮಹಿಳಾ ಸಂಘದಿಂದ ಶರ್ಮಣ್ಯಾವತಿ ಹೊಳೆಗೆ ಬಾಗಿನ ಅರ್ಪಣೆ ರಿಪ್ಪನ್ ಪೇಟೆ :ಮಲೆನಾಡಿನಲ್ಲಿ ಈ ಬಾರಿ ಸಮೃದ್ಧವಾಗಿ ಮಳೆಯಾಗಿರುವ  ಹಿನ್ನೆಲೆಯಲ್ಲಿ ಹಳ್ಳಕೊಳ್ಳಗಳು ಸೇರಿದಂತೆ ನದಿಗಳು ತುಂಬಿ ಹರಿಯುತ್ತಿವ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಒಕ್ಕಲಿಗ ಮಹಿಳಾ ಸಂಘದ ಸದಸ್ಯರು (ಶರ್ಮಣ್ಯಾವತಿ) ಗವಟೂರು ಹೊಳೆಗೆ ಇಂದು ಬಾಗಿನ ಅರ್ಪಿಸಿದರು. ನಂತರ ಸಂಘದ ಅಧ್ಯಕ್ಷೆ ಸುಮಂಗಲ ಹರೀಶ್ ಮಾತನಾಡಿ  ಕಳೆದು ಎರಡು ವರ್ಷದಿಂದ ಮಲೆನಾಡಿನಲ್ಲಿ  ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ  ಬರಗಾಲದ ಛಾಯೆಯಿಂದ ಮಲೆನಾಡಿನ ಜನತೆ ಹಾಗೂ ಜನ…

Read More
Exit mobile version