ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ ಸಾಗರ: ಸಾಗರ ಪೊಲೀಸ್ ಅರಣ್ಯ ಸಂಚಾರ ದಳ ಮತ್ತು ವಲಯ ಅರಣ್ಯಾಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯಲ್ಲಿ, ಬರದವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಶ್ರೀಗಂಧ ಮರವನ್ನು ಕಡಿದಿದ್ದ ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ್ದಾರೆ. ಮುಬಾರಕ್ ಬಿನ್ ಮಹಮ್ಮದ್ ಪಾಷಾ (ಎಸ್‌ಎನ್ ನಗರ, ಸಾಗರ) ಅವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಅವರ ಬಳಿಯಿಂದ 35.107 ಕೆ.ಜಿ. ಶ್ರೀಗಂಧದ ತುಂಡುಗಳು, ಒಂದು ಕೈ ಗರಗಸ ಮತ್ತು ದ್ವಿಚಕ್ರ…

Read More

ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ|slender loris

ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ ಸಾಗರ(Sagara) : ಇಲ್ಲಿನ ಶಿವಪ್ಪನಾಯಕ ನಗರದ ಲೇಔಟ್‌ನಲ್ಲಿ ಅಪರೂಪದ ಕಾಡುಪಾಪ(slender loris) ಕಂಡು ಬಂದಿದ್ದು, ಪರಿಸರ ತಜ್ಞ ಅಖಿಲೇಶ್‌ ಚಿಪ್ಳಿ ಸಾರಥ್ಯದಲ್ಲಿ ಅದನ್ನು ಅರಣ್ಯ(forest) ಇಲಾಖೆ ಸಹಯೋಗದೊಂದಿಗೆ ಕಾಡಿಗೆ ಬಿಡಲಾಯಿತು. ದಟ್ಟ ಕಾಡಿನಲ್ಲಿ ವಾಸಿಸುವ ಹಗೂರವಾದ ಪ್ರಾಣಿಯಾದ ಕಾಡುಪಾಪ(slender loris) ಖಾಲಿ ಲೇಔಟ್‌ನಲ್ಲಿ ಗಿಡಗಂಟಿಗಳನ್ನು ಸ್ವಚ್ಚ ಮಾಡುತ್ತಿದ್ದಾಗ ಡುಬಂದಿದೆ. ಇದು ತುಂಬಾ ಅಪರೂಪದ ಪ್ರಾಣಿಯಾಗಿದ್ದು, ಶುದ್ಧ ಸಸ್ಯಹಾರಿಯಾಗಿದೆ. ಗಿಡ, ಗಂಟೆ ಹಾಗೂ ಹೂವಿನ ದಳಗಳನ್ನು ಆಹಾರವಾಗಿ…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More