Headlines

ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ

An online fraudster posing as a social media contact cheated a Shivamogga salesman of ₹53 lakh by luring him with fake online store profits. ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಹೆಚ್ಚಿನ ಲಾಭದ ಆಮಿಷವೊಡ್ಡಿದ ಆನ್‌ಲೈನ್ ವಂಚಕರು, ನಗರದ ಸೇಲ್ಸ್‌ಮನ್ ಒಬ್ಬರಿಂದ ಸುಮಾರು ₹52,93,646 ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More

ಗರ್ತಿಕೆರೆ ಬಳಿ ಕಾರು–ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

A bike rider was seriously injured after a collision between a car and a motorcycle near Garthikere College in Ripponpet. The injured person was rushed to the hospital with the help of Anandapura PSI. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಗರ್ತಿಕೆರೆ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗರ್ತಿಕೆರೆ ಸಮೀಪದ…

Read More

ಗಬ್ಬು ನಾರುತ್ತಿದೆ ರಿಪ್ಪನ್ ಪೇಟೆಯ ಸಾರ್ವಜನಿಕ ಶೌಚಾಲಯ:

ರಿಪ್ಪನ್ ಪೇಟೆ: ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ. ಸುತ್ತ ಮುತ್ತ ನೂರಾರು ಹಳ್ಳಿಗಳ  ಕೇಂದ್ರಬಿಂದುವಾಗಿರುವ ರಿಪ್ಪನ್ ಪೇಟೆ ಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದ್ದು,ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.  …

Read More
Exit mobile version