ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…

Read More

ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ

A private bus belonging to Durgamba Sanstha, which was travelling from Davangere to Mangaluru, crashed into the ground after the driver lost control at Hulikal Ghati. The front of the bus was completely damaged due to the severity of the collision. ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ Private bus accident at Hulikal…

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More

ನೇರಲೆ ಮನೆ ದೇವಸ್ಥಾನದ ಜಾಗಕ್ಕೆ ಬೇಲಿ ಹಾಕಲು ಮುಂದಾದ ವ್ಯಕ್ತಿ !!! ಕೇಳಲು ಹೋದ ಗ್ರಾಮಸ್ಥರಿಗೆ ಕೊಲೆಬೆದರಿಕೆ ? ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು !!! ಹಾಗಾದರೆ ಆ ವ್ಯಕ್ತಿ ಯಾರು ??

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಹಣದ ಪ್ರಭಾವ ಬಳಸಿ  ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವ  ಘಟನೆ ನಡೆದಿದೆ. ಇಂದು ರಿಪ್ಪನ್ ಪೇಟೆ ಗ್ರಾಪಂ ಸಭಾಂಗಣದಲ್ಲಿ ಪತ್ರೀಕಾ ಗೋಷ್ಟಿ ನಡೆಸಿ ಮಾತನಾಡಿದ ನೇರಲಮನೆ ಗ್ರಾಮಸ್ಥರು ದೇವಸ್ಥಾನದ ಜಾಗವನ್ನು ಅಕ್ರಮಿಸಿಕೊಂಡಿರುವ ಬಗ್ಗೆ ನೇರಳಮನೆ ಗ್ರಾಮಸ್ಥರೆಲ್ಲಾ ಸೇರಿ ನಾಗೇಶ್ ಅಲಿಯಾಸ್ ಬಡ್ಡಿ ನಾಗೇಶ್ ಎಂಬ…

Read More

ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್‌ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಇಂದು ಪೂರ್ವಭಾವಿ…

Read More

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ಕಾಂಗ್ರೆಸ್ಸಿಗರು ಹತಾಶರಾಗಿ‌ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ನಾಯಕರ ಅಪ ಪ್ರಚಾರ ಇಲ್ಲದಿದ್ದರೆ ಕೋವಿಡ್ 2ನೇ ಡೋಸ್​ ನೀಡಿಕೆಯಲ್ಲಿ ಇನ್ನಷ್ಟು ಪ್ರಗತಿ ಆಗುತ್ತಿತ್ತು. ಆದಾಗ್ಯೂ, ಇಡೀ ವಿಶ್ವವೇ ಮೆಚ್ಚುವಂತಹ ರೀತಿ ಕೊರೊನಾ ಲಸಿಕೆ…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More
Exit mobile version