Headlines

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು.  ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…

Read More

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ Ripponpete Police cracked the newborn baby abandonment case within a week using tower dump analysis and technical investigation. A 21-year-old woman and a 20-year-old man from Sagar have been taken into custody for allegedly abandoning the infant at a bus stand near Gavaturu. ​ರಿಪ್ಪನ್‌ಪೇಟೆ:…

Read More

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮನವಿ

A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga. ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ…

Read More

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ Two men were arrested by Thirthahalli Police for attempting cattle theft in Gadikal village. Police seized an Ertiga car worth ₹4 lakh and registered a case under CR No. 175/2026. ತೀರ್ಥಹಳ್ಳಿ: ತಾಲೂಕಿನ ಗಡಿಕಲ್ ಗ್ರಾಮದಲ್ಲಿ ದನ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದು, ಅವರಿಂದ…

Read More

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.  ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.  ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…

Read More