Headlines

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17  ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್​ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ  ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್​ಶೀಟ್ ಸಲ್ಲಿಸಿದ್ದರು.   ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…

Read More

ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ

Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life. ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More