ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…

Read More

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ  ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …

Read More

ರಿಪ್ಪನ್‌ಪೇಟೆ : ಮನೆ ಬೀಗ ಮುರಿದು ಕಳ್ಳತನ ನಡೆಸಿ – ಮನೆ ಮುಂಭಾಗವಿದ್ದ ಕಾರನ್ನು ಕದ್ದೊಯ್ದ ಕಳ್ಳರು|theft

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದೊಯ್ದಿರುವ ಘಟನೆ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರ ಸಮೀಪದ ಕೋಳಿ ಫಾರಂ ಪಕ್ಕದಲ್ಲಿರುವ ಹರೀಶ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಶುಕ್ರವಾರ ತಡರಾತ್ರಿ ಮನೆ ಮುಂದಿನ ಗೇಟ್ ಬೀಗ ಒಡೆದು ನಂತರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸುವುದರ ಜೊತೆಗೆ…

Read More

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್‌ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More